ಸಣ್ಣಕಥೆ - ಸೇಡು
Author
: ಚೇತನ್
Blog
: Naanadevahaadiyalli
Date
: 4/18/2013 1:10:00 PM
'ಆ ಪಟ್ಟಣದಿಂದ ಸುಮಾರು ೭೦ ಮೈಲು ದೂರದಲ್ಲಿದೆ ಆ ಹಳ್ಳಿ. ಕೃಷಿ ಆಧಾರಿತ ಪ್ರದೇಶ. ಆ ಹಳ್ಳಿ ಮತ್ತು ಸುತ್ತಮುತ್ತಲ ಹಳ್ಳಿ ಹಸಿರಿನಿಂದ ತುಂಬಿತ್ತು. ಅಲ್ಲಾಗುವ ಮಳೆಯ ನೀರೇ ಆ ಪಟ್ಟಣಕ್ಕೆ ಆಧಾರ. ಆ ಹಳ್ಳಿಯಲ್ಲೊಂದು ಪುಟ್ಟ ಸಂಸಾರ, ಅಪ್ಪ, ಅಮ್ಮ, ಮಗ. ತಕ್ಕಮಟ್ಟಿಗೆ ಸ್ಥಿತಿವಂತರಾಗಿದ್ದರು. ಮಗ ಪಟ್ಟಣದಲ್ಲಿ ಓದಲಿ ಎಂದು ಅಪ್ಪ ಅವನಿಗೆ ಅಲ್ಲೊಂದು ವ್ಯವಸ್ಥೆ ಮಾಡಿದ. ಅವನು ಚೆನ್ನಾಗಿ ಓದಿದ, ತಾನು ತುಂಬಾ ಪ್ರಸಿದ್ಧಿಯಾಗಬೇಕೆಂಬುದು ಅವನ ಮಹತ್ವಾಕಾಂಕ್ಷೆಯಾಗಿತ್ತು. ಅದರಂತೆ ಓದು ಮುಗಿದ ನಂತರ ಕೆಲಸಕ್ಕೆ ಸೇರುವ ಬದಲು ಬ್ಯುಸಿನೆಸ್ ಮಾಡಬೇಕೆಂದು ನಿರ್ಧರಿಸಿದ.ಅಪ್ಪ ಎಷ್ಟು ಹೇಳಿದರೂ ಕೇಳದೆ, ತನ್ನ ತೋಟದಲ್(...)'
Read full article
ಬದಲಾವಣೆಯ ಹಾದಿಯಲ್ಲೊಮ್ಮೆ ಹಿಂದಿರುಗಿ ನೋಡಿದಾಗ
Author
: ಚೇತನ್
Blog
: Naanadevahaadiyalli
Date
: 9/26/2012 8:01:00 AM
'ಬೇಡ ಬೇಡ ಅನ್ನುತ್ತಲೇ ಬದಲಾವಣೆಗೆ ಅಂಟಿಕೊಂಡಿದ್ದೇವೆ. ಅದು ಬದುಕಿನ ಅನಿವಾರ್ಯವೂ ಆಗಿದೆ. ಇಲ್ಲದಿದ್ದರೆ ಕಾಲ ಮುಂದೆ ಓಡುತ್ತಿದ್ದರೆ ನಾವೆಲ್ಲಿ ಹಿಂದೆಬೀಳುತ್ತೀವೋ ಎನ್ನುವ ಭಯ, ಭಯದ ಜೊತೆಗೆ ನಮ್ಮನ್ನ ದಾಟಿ ಮುಂದೆ ಹೋಗುತ್ತಿರುವವರ ಜೊತೆ ಹೋಗುವ ಅಥವಾ ಅವರಿಗಿಂತ ಮುಂದೆ ಹೋಗಬೇಕೆನ್ನುವ ಧಾವಂತ, ಈ ಧಾವಂತದಲ್ಲಿ ಅದೆಷ್ಟೊಂದನ್ನ ಕಳೆದುಕೊಂಡಿದ್ದೇವೆ ಅನ್ನುವ ಯೋಚನೆಯೂ, ಆ ಯೋಚನೆಗೆ ಬೇಕಾದ ಸಮಯವೂ ನಮಗೆ ಸಾಲುತ್ತಿಲ್ಲ. ಬದುಕು ಬದಲಾಗಿದೆಯೇ ಅಥವಾ ಬದಲಾಗಿರುವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೀವೋ ಅಥವಾ ಬದಲಾವಣೆಯ ಬಯಸಿ ಆ ಬದುಕಿನ ನಿರೀಕ್ಷೆಯಲ್ಲಿರುವೆವೋ?. ಹೊಸತನ್ನ ಪಡೆಯುವ ಹಂಬಲದಲ್ಲಿ ಹಳತನ್ನ ಮರೆ(...)'
Read full article
ಕೆರೆತದ ಕಪಿಮುಷ್ಟಿಯಲ್ಲಿ!
Author
: ಚೇತನ್
Blog
: Naanadevahaadiyalli
Date
: 8/30/2012 6:31:00 AM
'ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ರಾಜಹಂಸದ ಜೊತೆಗೆ ಕೊಟ್ಟ ಉಚಿತ ಉಡುಗೊರೆಯಿಂದ ರಾತ್ರಿ ಪೂರ್ತಿ ನಿದ್ರೆ ಎಕ್ಕುಟ್ಟಿ ಹೋಗಿತ್ತು. ಬಹುಶಃ ರಾಜಹಂಸದಲ್ಲಿ ಪ್ರಯಾಣಿಸಿದವರಿಗೆ ಮೊದಲ ಸಾಲು ಓದಿದ ಕೂಡಲೇ ಅವರ ನಿದ್ರೆ ಹಾರಿದ ರಾತ್ರಿಗಳು ನೆನಪಿಗೆ ಬಂದಿರಬಹುದು. ಸೀಟಿನಲ್ಲಿ ಸುಖವಾಗಿ ನಿದ್ರಿಸುತ್ತಿದ್ದ ತಿಗಣೆಗಳು ನಮ್ಮ ದೇಹವನ್ನು ಸೀಟಿನ ಮೇಲೆ ಊರಿದಾಗ ಬೆಂಗಳೂರಿನ ಹಸಿದ ಬೀದಿ ನಾಯಿಗಳು ಮನುಷ್ಯರ ಮೇಲೆ ಆಕ್ರಮಣ ಮಾಡುವಂತೆ ನಮ್ಮ ದೇಹವನ್ನೆಲ್ಲಾ ಮುತ್ತತೊಡಗಿದವು. ರಕ್ತಕಣ್ಣೀರು ಚಿತ್ರದಲ್ಲಿ ಉಪೇಂದ್ರರ ಕೆರೆತವನ್ನೂ ಮೀರಿಸುವಂತಿತ್ತು ನಮ್ಮ ಕೆರೆತ. ಕಣ್ಮುಚ್ಚಿಕೊಂಡೇ ಕೈಗಳು ಮೈಮೇಲೆ ಹರಿದಾಡು(...)'
Read full article
ಬೆಳಗಬೇಕಾದ ಮನಸ್ಸುಗಳೇ ಕೊಳೆತುಹೋದರೇ??
Author
: ಚೇತನ್
Blog
: Naanadevahaadiyalli
Date
: 10/24/2011 11:40:00 AM
'ಮೊನ್ನೆ ಟಿ.ವಿ ನೋಡ್ತಿದ್ದಾಗ ಒಂದು ಸುದ್ದಿ ಬಂತು ಅದನ್ನ ನೋಡಿದಾಗ ಒಂದು ವಿಷಯ ಹೇಳುವ ಮನಸ್ಸಾಯಿತು (ಬಹುಶ ಇದು ತುಂಬಾ ಜನರ ಜೀವನದಲ್ಲಿ ನಡೆದ ಘಟನೆಗಳೂ ಆಗಿರಬಹುದು), ಟಿ. ವಿಯಲ್ಲಿ ಬಂದ ಸುದ್ದಿ ಈ ಕಥೆಯಾದ ಮೇಲೆ...............ಸುಷ್ಮಾ, ಒಂದು ಒಳ್ಳೆಯ ಕುಟುಂಬದ ಹುಡುಗಿ. ಅಪ್ಪ ಸರ್ಕಾರಿ ನೌಕರ, ಅಮ್ಮ ಗೃಹಿಣಿ. ಒಬ್ಬಳೇ ಮಗಳಾದ್ದರಿಂದ ಪೋಷಕರು ಅವಳನ್ನು ತುಂಬಾ ಪ್ರೀತಿಯಿಂದ ಚೆನ್ನಾಗಿ ಸಾಕಿದ್ದರು. ನೋಡುವುದಕ್ಕೆ ಲಕ್ಷಣವಾಗಿದ್ದಳು, ಸುಷ್ಮಾ ಓದಿನಲ್ಲಿ ಚೂಟಿ ಇದ್ದಳು, ಹೈಸ್ಕೂಲ್ ಮುಗಿಸಿ ಆ ಊರಿನ ಒಂದು ಒಳ್ಳೆಯ ಕಾಲೇಜಿಗೆ ಸೇರಿದ್ದಳು. ಕಾಲೇಜಿನಲ್ಲೂ ಓದಿನಲ್ಲಿ ಮುಂದಿದ್ದಳು.ರಮೇಶ್, ಶ್ರೀಮಂತ (...)'
Read full article
ಕರಿಮಲೆಯ ಕಗ್ಗತ್ತಲಿನಲಿ
Author
: ಚೇತನ್
Blog
: Naanadevahaadiyalli
Date
: 10/3/2011 7:03:00 AM
'ರಾಮಾಪುರ, ಮಲೆನಾಡಿನ ಒಂದು ಹಳ್ಳಿ, ಸುಮಾರು ೨೫ ಒಕ್ಕಲುಗಳು ವಾಸವಾಗಿದ್ದವು, ಜೊತೆಗೆ ಒಂದು ಬ್ರಾಹ್ಮಣ ಕುಟುಂಬ ಮತ್ತೆ ದಲಿತರ ಕಾಲೋನಿ. ಭೀಮೇಗೌಡರೇ ಊರಿನ ಪಟೇಲರಾಗಿದ್ದರು, ಅವರ ಅಪ್ಪ ಅಜ್ಜ ಮುತ್ತಜ್ಜನ ಕಾಲದಿಂದಲೂ ಇವರ ಮನೆಯವರೇ ಅದಕ್ಕೆ ವಾರಸುದಾರರಾಗಿದ್ದರು, ವಾಡಿಕೆಯಂತೆ ಅದು ಭೀಮೇಗೌಡರಿಗೆ ಒಲಿದಿತ್ತು. ಅವರ ವ್ಯಕ್ತಿತ್ವ ಜೊತೆಗೆ ಶ್ರೀಮಂತಿಕೆಯೂ ಅದು ಸೂಕ್ತವಾಗಿತ್ತು. ರಾಮಾಪುರದ ಪಶ್ಚಿಮಕ್ಕೆ ಇತ್ತು ಕರಿಮಲೆ. ಊರಿನ ಮೇಲ್ಬದಿಯಲ್ಲಿ ಮನೆಗಳಿದ್ದರೆ ಕೆಳಗೆ ಗದ್ದೆಗಳು, ಹಾಗೆ ಇಳಿಜಾರಿನಲ್ಲಿ ಗದ್ದೆಯ ಸಾಲುಗಳು ಕೊನೆಯಾಗುತ್ತಿದ್ದಂತೆ ಹೊಳೆ, ಹೊಳೆಯಾಚೆ ಇದ್ದದ್ದೇ ಕರಿಮಲೆ. ಹೊಸಬರೇನಾದರೂ ಬಂದು (...)'
Read full article
ಬೆಂಗಳೂರಲ್ಲೊಂದಿನ - ಮುಕ್ತಾಯ
Author
: ಚೇತನ್
Blog
: Naanadevahaadiyalli
Date
: 10/3/2011 7:02:00 AM
'ಸಂಜೆ ೫ ಗಂಟೆ ಆಗ್ತಾ ಬಂತು.ಈರಣ್ಣ ಹತ್ರ ಬಂದು ಅದೂ ಇದೂ ಮಾತಾಡ್ತಾ ಕೂತ್ರು.'ಈರಣ್ಣ ಇವತ್ತು ಶುಕ್ರವಾರ, ಸ್ವಲ್ಪ ಜ್ಯೂಸ್ ಬೇಗ ತರ್ಸಿದ್ರೆ ಕುಡ್ಕೊಂಡು ಬೇಗ ಹೊರಡ್ತಿದ್ವಿ'.'ನಾನು ಅದೇ ಯೋಚನೆ ಮಾಡ್ತಿದ್ದೆ ಕಣ್ರೀ, ನೀವೆಲ್ಲ ಬೇಗ ಹೊರಡ್ತೀರೆನೋ ಅಂತ, ನನಗೆ ಜ್ಯೂಸ್ ತರೋ ಕೆಲಸ ಇರ್ತಿರ್ಲಿಲ್ಲ, ಆದ್ರೆ ಯಾರೂ ಹೊರಡಂಗಿಲ್ಲ ನೋಡ್ರೀ, ನಂಗೂ ಸ್ವಲ್ಪ ಕಾಸು ಮಿಕ್ತಿತ್ತು!!!!''ಸರಿಹೋಯ್ತು ಬಿಡಿ, ಈಗ ಬೇಗ ಆರ್ಡರ್ ಮಾಡಿ, ಕುಡಿದು ಹೊರಡ್ತೀವಿ'ಜ್ಯೂಸ್ ಕುಡಿದು ಸೌಜಂಗೆ ಬಾಯ್ ಹೇಳಿ ಮನೆ ಕಡೆ ಹೊರ್ಟೆ.ಬಸ್ ಸ್ಟಾಪಲ್ಲಿ ವಯಸ್ಸಾದವರೊಬ್ರು ಸಿಕ್ಕಿದ್ರು, ಮೆಜೆಸ್ಟಿಕ್ಗೆ ಹೋಗೋ ಬಸ್ ಇಲ್ಲೇ ಬರತ್ತೇನಪ್ಪ?ಹೌದು (...)'
Read full article